1
May, 2026

A News 365Times Venture

1
Friday
May, 2026

A News 365Times Venture

ಪ್ರಧಾನಿ ಮೋದಿ ನಾಯಕತ್ವಕ್ಕೆ ಮನ್ನಣೆ: ಭ್ರಷ್ಟಾಚಾರಕ್ಕೆ ತಕ್ಕ ಉತ್ತರ- ಆರ್.ಅಶೋಕ್

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದ್ದು ಅಧಿಕಾರದ ಗದ್ದುಗೆಗೇರುವುದು ಖಚಿತವಾಗಿದೆ. ಈ ಬಿಜೆಪಿ ಗೆಲುವಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್,  ದೆಹಲಿಯ ಜನತೆ ಭ್ರಷ್ಟಾಚಾರಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ದೇಶದ ಜನರ ಪ್ರೀತಿ ಪ್ರಧಾನಿ ಮೋದಿ ಮೇಲೆ ಇದೆ.  ದೇಹಲಿ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಅಭಿನಂದನೆ ಎಂದು ಶುಭಕೋರಿದರು.

ಮೋದಿ ನಾಯಕತ್ವ ಜನಪರ ನಂಬಿಕೆಗಳಿಗೆ ಮನ್ನಣೆ  ಸಿಕ್ಕಿದೆ. ಭ್ರಷ್ಟಾಚಾರಕ್ಕೆ ಜನರು ಉತ್ತರ ಕೊಟ್ಟಿದ್ದಾರೆ ಕೇಜ್ರಿವಾಲ್ ಅಧಿಕಾರಕ್ಕೆ ಅಂಟಿ ಕೊಂಡಿದ್ದರು. ಕಾರು, ಮಫ್ಲರ್, ನಿಮಿಷಕ್ಕೊಮ್ಮೆ ಕೆಮ್ಮೋದು, ಎರಡು ಬೆಡ್ ರೂ ಫ್ಲ್ಯಾಟ್, ಈಗ ಶಿಷ್ ಮಹಲ್ ಅದಲ್ಲಿ 25 ರೂಮುಗಳ ಮನೆ, ಕಾರು ಎಸ್ಕಾರ್ಟ್ ಹೀಗೆ ರಾಜನ ರೀತಿ ಆಡಳಿತ ನಡೆಸುತ್ತಿರುವ ಕೇಜ್ರಿವಾಲ್ ಅವರನ್ನು ನೋಡಿ ಜನ ಬೇಸತ್ತಿದ್ದರು. ಕೇಜ್ರಿವಾಲ್ ಕ್ರೇಜ್ ಕಳೆದುಕೊಂಡಿದ್ದಾರೆ. ಹಾಗಾಗಿ ಇಂದು ದೆಹಲಿಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವಾಗಿದೆ ಎಂದರು.

Key words: Delhi election, BJP,Win, R. Ashok

The post ಪ್ರಧಾನಿ ಮೋದಿ ನಾಯಕತ್ವಕ್ಕೆ ಮನ್ನಣೆ: ಭ್ರಷ್ಟಾಚಾರಕ್ಕೆ ತಕ್ಕ ಉತ್ತರ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು...

ಸಿಲಿಂಡರ್ ದರ ಏರಿಕೆ: ಇದು ಆಡಳಿತವಲ್ಲ, ಸಂಘಟಿತ ಲೂಟಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ​ 01,2026 (www.justkannada.in): ವಾಣಿಜ್ಯ ಬಳಕೆಯ ಸಿಲಿಂಡರ್ ದರ 993...

ಖರ್ಗೆ ಅವರೇ ಪಕ್ಷದ ಸುಪ್ರೀಂ: ರಾಜ್ಯದಲ್ಲಿ ಯಾವ ಬದಲಾವಣೆ ಇಲ್ಲ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ1,2026 (www.justkannada.in): ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...