26
June, 2026

A News 365Times Venture

26
Friday
June, 2026

A News 365Times Venture

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ

Date:

ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನಜೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ವಿಚಾರ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು ಕ್ಷಮೆ ಕೇಳುವಂತೆ ಬಿಜೆಪಿ ಸದಸ್ಯರು  ಒತ್ತಾಯಿಸಿದರು. ಸದನದಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸದನವನ್ನ 5 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು.

ಈ ವೇಳೆ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ನಜೀರ್ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರನ್ನ ಹೊರಗೆ ಹಾಕಿ.  ಮೋದಿ ಬಗ್ಗೆ ಮಾತನಾಡಿದ್ದಾರೆ. ಮುಂದೆ ರಾಷ್ಟ್ರಪತಿ ಬಗ್ಗೆ ಮಾತನಾಡುತ್ತಾರೆ.  ವಿಶ್ಲೇಷಣೆ ಬೇಡ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಹೊರಗೆ ಹಾಕಿ ಎಂದು ಆಗ್ರಹಿಸಿದರು.

Key words: Objectionable, statement, PM Modi, Nazir, Legislative council

 

The post ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...