6
July, 2025

A News 365Times Venture

6
Sunday
July, 2025

A News 365Times Venture

ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು

Date:

ಮೈಸೂರು,ಜುಲೈ,5,2025 (www.justkannada.in):  ಆರ್ ಎಸ್ ಎಸ್ ಬ್ಯಾನ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶ್ರೀವತ್ಸ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್ ಎಸ್ ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ ಎಂದರು.

ಆರ್ ಎಸ್ ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್ ಎಸ್ ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ್  ಖರ್ಗೆ ಮಾತಾಡುತ್ತಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಗೆ ಏನು ಗೊತ್ತಿದೆ. ಹಿಂದೆ ಇದೇ ಕಾಂಗ್ರೆಸ್ ಆರ್ ಎಸ್ ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.vtu

Key words:   Priyank Kharge, RSS, branch, MLA,  Srivatsa

The post ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.12 ರ ಲೋಕ್ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ- ನ್ಯಾಯಾಧೀಶ ಆನಂದ್

ಮಂಡ್ಯ,ಜುಲೈ,5,2025 (www.justkannada.in): ಈ ಭಾರಿ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು...

ಮೇಕೆದಾಟು ಯೋಜನೆಗೆ ರಾಜಕೀಯ ಬೇಡ-ಸಚಿವ ಎಂ. ಬಿ ಪಾಟೀಲ್

  ಬೆಂಗಳೂರು,ಜುಲೈ,5,2025 (www.justkannada.in):  ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಬಂದರೆ ಸಂಕಷ್ಟದ ಸಮಯದಲ್ಲಿ...

AICC ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಸ್ತಿತ್ವಕ್ಕೆ: ಜು.15ಕ್ಕೆ ಮೊದಲ ಸಭೆ

ಬೆಂಗಳೂರು,ಜುಲೈ,5,2025 (www.justkannada.in): ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ...

ಚಿತ್ರ ಕಲಾವಿದೆ ಮಾಧವಿ ಪಾರೇಖ್ ಗೆ ‘ನಂಜುಂಡರಾವ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಬೆಂಗಳೂರು,ಜುಲೈ,5,2025 (www.justkannada.in):  ಗುಜರಾತಿನ ಹೆಸರಾಂತ ಚಿತ್ರ ಕಲಾವಿದೆ ಅವರಿಗೆ ಕರ್ನಾಟಕ ಚಿತ್ರಕಲಾ...