12
November, 2025

A News 365Times Venture

12
Wednesday
November, 2025

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...