17
April, 2026

A News 365Times Venture

17
Friday
April, 2026

A News 365Times Venture

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

Date:

ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಲ್ಲದೆ ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾಮ್ರಾಟ್ ಚೌಧರಿ ಬಿಹಾರ ರಾಜ್ಯದ ಮೊದಲ ಬಿಜೆಪಿಯಿಂದ ಮೊದಲ ಸಿಎಂ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಾರಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.  2017ರಲ್ಲಿ ಜನತಾ ಪಕ್ಷ ಸೇರ್ಪಡೆಯಾದ ಸಾಮ್ರಾಟ್ ಚೌದರಿ,  2023ರಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷರಾಗಿ 2024ರಲ್ಲಿ ಎನ್ ಡಿಎ ಮೈತ್ರಿಕೂಟದ ಡಿಸಿಎಂ ಆಗಿದ್ದರು .

Key words: Samrat Chaudhary, takes ,oath, new CM, Bihar

The post ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ವೈಯಕ್ತಿಕ ವಿಚಾರ ಇಲ್ಲ: ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ...

ಬರದ ದವಡೆಗೆ ಕರುನಾಡು ಸಿಲುಕುತ್ತಿದ್ದರೆ ಕುರ್ಚಿಗಾಗಿ ಸಿಎಂ , ಡಿಸಿಎಂ ಮಗ್ನರಾಗಿರುವುದು ದುರದೃಷ್ಠಕರ- ಆರ್.ಅಶೋಕ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ಕರುನಾಡು ಬರದ ದವಡೆಗೆ ಸಿಲುಕುತ್ತಿರುವ ಈ ಸಂಕಷ್ಟದ ಸಮಯದಲ್ಲಿ,...

ಇನ್ಮುಂದೆ ಚಾರಣಕ್ಕೆ ತೆರಳುವವರಿಗೆ ಮಾರ್ಗಸೂಚಿ: ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಏಪ್ರಿಲ್,17,2026 (www.justkannada.in) : ಇತ್ತೀಚೆಗೆ ಚಿಕ್ಕಮಗಳೂರಿನ ಮಾಣಿಕ್ಯಧಾರದ ಬಳಿಕ ಕೇರಳ ಮೂಲದ...

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...