31
August, 2026

A News 365Times Venture

31
Monday
August, 2026

A News 365Times Venture

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ

Date:

ಕೋಲಾರ,ಮೇ,16,2025 (www.justkannada.in):  ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ. ನೂರು ಜನರನ್ನ ಹೊಡೆದಿದ್ದು ಕನ್ಫರ್ಮ್ ಆಗಿಲ್ಲ ಎಂದು ಹೇಳುವ ಮೂಲಕ ಅಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಕೊತ್ತೂರು ಮಂಜುನಾಥ್,  26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಅಂತ ಬೇಸರ ವ್ಯಕ್ತಪಡಿಸಿದರು.

ನಮ್ಮ ದೇಶಕ್ಕೆ ಬಂದು ನಮ್ಮನ್ನ ಹೊಡೆದು ತಪ್ಪಿಸಿಕೊಂಡು ಹೋಗ್ತಾರೆ ಅಂದ್ರೆ ನಮ್ಮ ಭದ್ರತಾ ವೈಪಲ್ಯ, ಗಡಿಯಲ್ಲಿ ಸೇನೆ ಏನ್ ಮಾಡುತ್ತಿತ್ತು? ನೂರು ಜನರನ್ನ ಹೊಡೆದಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಅದು ಕನ್ಫರ್ಮ್ ಆಗಿಲ್ಲ.  ಉಗ್ರರೇ ಬಂದ್ರಾ..? ಇವರೇ ಕರೆಸಿದ್ರಾ ಚರ್ಚೆಯಾಗಲಿ. ಡಿಬೇಟ್ ಗೆ ಬರಲಿ .  4  ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ಟರೇ ಬೇರೇನು ಮಾಡಿಲ್ಲ. ಉಗ್ರರು ಗಡಿ ದಾಟಿ ಬಂದಾಗ ನಮ್ಮ ಸೈನಿಕರು ಎಲ್ಲಿದ್ರು..? ಎಂದು ಕೊತ್ತೂರು ಮಂಜುನಾಥ್ ಪ್ರಶ್ನಿಸಿದ್ದಾರೆ.

Key words: congress MLA, Kottur Manjunath, criticizes, Operation Sindhur

The post ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ: ಅಪರೇಷನ್ ಸಿಂಧೂರ ಬಗ್ಗೆ ‘ಕೈ’ ಶಾಸಕ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು ಹೇಳಿಕೆ...

14 ವರ್ಷಗಳ ಹೋರಾಟದ ಬಳಿಕ ವಿಟಿಯುಗೆ ರೂ.700 ಕೋಟಿಗೂ ಅಧಿಕ ಕಾರ್ಪಸ್‌ ನಿಧಿ ವಾಪಸ್

  ಬೆಂಗಳೂರು, Aug.30,2026: ಆದಾಯ ತೆರಿಗೆ (ಐ-ಟಿ) ಇಲಾಖೆಯೊಂದಿಗೆ 14 ವರ್ಷಗಳ ಸುದೀರ್ಘ...

ಎಲ್ಲರ ಮೇಲೂ  ಎಲ್ಲದಕ್ಕೂ ಅಪಾದನೆ ಮಾಡೋದು HDK ಕೆಲಸ- ಡಿಸಿಎಂ ಡಾ.ಜಿ.ಪರಮೇಶ್ವರ್

ಮೈಸೂರು,ಆಗಸ್ಟ್,29,2026 (www.justkannada.in): ತಮ್ಮ ಹಗರಣ ಮುಚ್ಚಿಕೊಳ್ಳಲು ಗೃಹ ಖಾತೆ ಪಡೆದಿದ್ದಾರೆ ಎಂದು...

ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು ಸೇರಿ 5 ನಗರಗಳ ಅಭಿವೃದ್ಧಿಗೆ ಹೊಸ ಯೋಜನೆ- ಸಿಎಂ ಡಿ.ಕೆ. ಶಿವಕುಮಾರ್

ಮೈಸೂರು ಆಗಸ್ಟ್ ,29,2026 (www.justkannada.in): ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ...