31
July, 2025

A News 365Times Venture

31
Thursday
July, 2025

A News 365Times Venture

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’

Date:

ಬೆಂಗಳೂರು,ಮಾರ್ಚ್,11,2025 (www.justkannada.in): ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರೆದಿದ್ದಾನೆ.

ಹೌದು ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿದೆ. ನಗರದ ವಿವಿಧೆಡೆ  ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ.

ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು  ಪರದಾಟ ನಡೆಸುತ್ತಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ ಎನ್ನಲಾಗಿದೆ.

Key words: ‘Rain, Bengaluru, summer, heat

The post ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ತಂಪೆರೆದ ‘ಮಳೆರಾಯ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ: ಯಾವ ಮುಖ ಇಟ್ಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರಿ- ಆರ್.ಅಶೋಕ್‌ ಕಿಡಿ

ಬೆಂಗಳೂರು,ಜುಲೈ,30,2025 (www.justkannada.in): ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ...

ರಾಜ್ಯ  ಪೊಲೀಸರ ವೈಪಲ್ಯದ ಬಗ್ಗೆ ಸಂಸತ್ ನಲ್ಲಿ ಗಮನ ಸೆಳೆದ ಸಂಸದ ಯದುವೀರ್

ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ...

ಸಾರ್ವಜನಿಕರು ಪೊಲೀಸರ ನಡುವೆ ಅಂತರ ಕಡಿಮೆ ಮಾಡುವ ಕೆಲಸವಾಗಬೇಕಿದೆ – ಜಾವಗಲ್ ಶ್ರೀನಾಥ್

ಮೈಸೂರು,ಜುಲೈ,30,2025 (www.justkannada.in): 2010ರಲ್ಲಿ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಕಾರ್ಯದರ್ಶಿಯಾದಾಗ ಪೊಲೀಸರೊಂದಿಗೆ ಸಂಪರ್ಕ...

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ

ಬೆಂಗಳೂರು,ಜುಲೈ,30,2025 (www.justkannada.in):  ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌...