12
March, 2026

A News 365Times Venture

12
Thursday
March, 2026

A News 365Times Venture

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

Date:

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷ ಸದಸ್ಯರ ಬಳಿ ಮನವಿ ಮಾಡಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ದೇಶದ ಬಡವರಿಗೆ ಲಕ್ಷ್ಮೀ ದೇವಿಯ ಕೃಪೆ ಸಿಗಲಿ. ಅಧಿವೇಶನದಲ್ಲಿ ಐತಿಹಾಸಿಕ ಬಿಲ್ ಗಳ ಮಂಡನೆಯಾಗಲಿದೆ. ಯುವಕರ ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿ ಮಾಡಲಾಗುತ್ತದೆ.  ಅಧಿವೇಶನದಲ್ಲಿ ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ. ಸುಗಮ ಕಲಾಪಕ್ಕೆ ಸಹಕಾರ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Union Budget, Session, developments, PM Modi

The post ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...