4
March, 2026

A News 365Times Venture

4
Wednesday
March, 2026

A News 365Times Venture

ಮಗಳ ಮರ್ಡರ್‌ ಗೆ ಪ್ರತೀಕಾರ: ಚಾಕುವಿನಿಂದ ಇರಿದು ಆರೋಪಿ ತಂದೆಯ ಹತ್ಯೆ

Date:

ಮಂಡ್ಯ,ಮೇ,6,2025 (www.justkannada.in): ತನ್ನ ಮಗಳನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಈಕೆಯ ತಂದೆ  ಆರೋಪಿಯ ತಂದೆಯನ್ನ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ‌ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

ಶಿಕ್ಷಕಿ  ದೀಪಿಕಾ ಎಂಬುವವರನ್ನು ಯುವಕ ನಿತೀಶ್ ಕೊಲೆ ಮಾಡಿ ಜೈಲು ಸೇರಿದ್ದ. ಕಳೆದ ವರ್ಷದ ಜನವರಿಯಲ್ಲಿ ಶಿಕ್ಷಕಿ ದೀಪಿಕಾ ಕೊಲೆಯಾಗಿತ್ತು. ಇದಾದ ಬಳಿಕ ನಿತೀಶ್ ಜೈಲಿನಿಂದ ಹೊರ ಬಂದಿದ್ದ. ಈ ಮಧ್ಯೆ ಮಗಳ‌ ಕೊಲೆಯ ಪ್ರತೀಕಾರ ತೀರಿಸಿಕೊಳ್ಳಲು  ಕಾಯುತ್ತಿದ್ದ ದೀಪಿಕಾ ತಂದೆ ಕಾಯುತ್ತಿದ್ದರು.

ಆದರೆ  ಆರೋಪಿ ನಿತೀಶ್ ದೀಪಿಕಾ ತಂದೆ ಕೈಗೆ ಸಿಕ್ಕಿರಲಿಲ್ಲ. ಈ ನಡುವೆ ಇಂದು ದೀಪಿಕಾ ತಂದೆಗೆ ನಿತೀಶ್ ತಂದೆ ನರಸಿಂಹೇಗೌಡ ಸಿಕ್ಕಿದ್ದು ಈ ವೇಳೆ  ನರಸಿಂಹೇಗೌಡ ಹೊಟ್ಟೆ ಭಾಗಕ್ಕೆ ದೀಪಿಕಾ ತಂದೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಬೆಳಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದ್ದು ಚಾಕು ಇರಿತದಿಂದಾಗಿ ನರಸಿಂಹೇಗೌಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: Revenge, daughter, murder, Accused, father, Kill

The post ಮಗಳ ಮರ್ಡರ್‌ ಗೆ ಪ್ರತೀಕಾರ: ಚಾಕುವಿನಿಂದ ಇರಿದು ಆರೋಪಿ ತಂದೆಯ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...