21
April, 2026

A News 365Times Venture

21
Tuesday
April, 2026

A News 365Times Venture

 ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

Date:

ಮೈಸೂರು,ಫೆಬ್ರವರಿ,12,2026 (www.justkannada.in): ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಮೂಹ ದೇವಸ್ಥಾನಗಳಲ್ಲಿ ಒಂದಾದ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ಫೆಬ್ರವರಿ 15 ಜರುಗಲಿರುವ “ಮಹಾಶಿವರಾತ್ರಿ” ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮ ನೆರವೇರಲಿದೆ.

ಅಂದು ಮೂಲ ದೇವರಿಗೆ ಚಿನ್ನದ ಕೊಳಗ [ಮುಖವಾಡ]ವನ್ನು ಧರಿಸಲಾಗುವುದು, ಭಕ್ತಾಧಿಗಳ ಅನಕೂಲಕ್ಕಾಗಿ ಸದರಿ ದಿನಾಂಕದoದು ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಪ್ರಸಾದ ವಿತರಣೆಗೆ ಏರ್ಪಾಡು ಮಾಡಲಾಗಿದ್ದು, ಬೆಳಿಗ್ಗೆ 6-30 ಗಂಟೆಯಿoದ ಸಂಜೆ 4-30 ರವರೆಗೆ ಸಾರ್ವಜನಿಕರಿಗೆ ಸಾಮಾನ್ಯ ದರ್ಶನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾತ್ರಿ 10:00 ಗಂಟೆಗೆ ಸರ್ಕಾರಿ ಸೇವೆಯ ಮೂಲಕ ಏಕಾದಶಿ ರುದ್ರಾಭಿಷೇಕ ಇರುವುದರಿಂದ ಮಧ್ಯರಾತ್ರಿ 12:00 ಗಂಟೆಯವರೆಗೆ ನಿರಂತರ ದರ್ಶನದ ವ್ಯವಸ್ಥೆಯ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Mahashivratri, Special puja, Mysore, Trineswaraswamy Temple

The post  ಮಹಾಶಿವರಾತ್ರಿ: ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SSLC ಹಿಂದಿ ವಿಷಯಕ್ಕೆ ಗ್ರೇಡ್​​ ಬದಲು ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್​​ ,21,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ...

ಸಿಎಂ ಸಿದ್ದರಾಮಯ್ಯ ಈಗ ಸೈಲೆಂಟ್ ಆಗಿರಬಹುದು, ಸಮಯ ಬಂದಾಗ ಮಾತಾಡ್ತಾರೆ – ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,21,2026 (www.justkannada.in):  ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ಸಿಎಂ...

ಮಹಿಳಾ ಮೀಸಲಾತಿಯಲ್ಲಿ ರಾಜಕೀಯ: ಮೋದಿ ಸಾಮಾಜಿಕ ನ್ಯಾಯದ ಪರ ಇಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು,ಏಪ್ರಿಲ್,20,2026 (www.justkannada.in):  ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ...

ಮೀಸಲಾತಿ ಹೋರಾಟ ಆರಂಭ ಬಳಿಕ ಇಂತಹ ಬೆದರಿಕೆ: ತನಿಖೆ ನಡೆಯಲಿ- ಬಸವ ಜಯಮೃತ್ಯುಂಜಯ ಸ್ವಾಮೀಜಿ

ನವದೆಹಲಿ,ಏಪ್ರಿಲ್,20,2026 (www.justkannada.in):   ತಮ್ಮ ವಿರುದ್ದ ಕೇಳಿ ಬಂದಿರುವ ಮಹಿಳೆ ಮೇಲೆ ಲೈಂಗಿಕ...