12
March, 2026

A News 365Times Venture

12
Thursday
March, 2026

A News 365Times Venture

ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

Date:

ಬೆಳಗಾವಿ,25,2025 (www.justkannada.in):  ಕನ್ನಡ ಮಾತನಾಡು ಎಂದಿದ್ದಕ್ಕೆ ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿ ಕಂಡಕ್ಟರ್ ಮಹದೇವಪ್ಪ ಅವರ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ನಾರಾಯಣಗೌಡರು,  ಹಲ್ಲೆಗೈದ ಆರೋಪಿಗಳನ್ನ ಕರ್ನಾಟಕದಿಂದ ಗಡಿಪಾರು ಮಾಡಬೇಕು. ಕಂಡಕ್ಟರ್ ಮಹದೇವಪ್ಪ ಬೆಂಗಳೂರಿಗೆ ಬಂದ್ರೆ ಚಿಕಿತ್ಸೆ ಕೊಡಿಸುತ್ತೇನೆ.  ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುತ್ತೇನೆ ಎಂದರು.

ಎಂಇಎಸ್ ಬಗ್ಗು ಬಡಿಯುವುದು ಸುಲಭ.  ಕಾನೂನು ಕೈಗೆತ್ತಿಕೊಳ್ಳಬಾರದು ಅಂತಾ ಸುಮ್ಮನಿದ್ದೇವೆ. ಮರಾಠಿಗರು ಇದ್ರೂ ಅಂತಾ ಹೇಳಬೇಕು ಹಾಗೆ ಮಾಡ್ತೇವೆ. ಭಯೋತ್ಪಾದಕರಿಗೂ ಶಿವಸೇನೆ ಗೂಂಡಾಗಳಿಗೂ ವ್ಯತ್ಯಾಸವಿಲ್ಲ ಸಿಪಿಐ ವರ್ಗಾವಣೆ ಮಾಡಿದ್ರೆ ಸಾಲಲ್ಲ  ಸಸ್ಪೆಂಡ್ ಮಾಡಬೇಕು ಎಂದು ನಾರಾಯಣಗೌಡರು ಆಗ್ರಹಿಸಿದರು.

ಡಿಸಿ ಮರಾಠಿಯಲ್ಲಿ ಪತ್ರ ಕೊಡುತ್ತೇನೆ ಎನ್ನುತ್ತಾರೆ.  ಕನ್ನಡದಲ್ಲಿ ಪತ್ರ ಕೊಡಬೇಕು ಇಲ್ಲದಿದ್ದರೇ ಕರ್ನಾಟಕ ಬಿಟ್ಟು ಹೋಗಲಿ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದರು.

Key words:  Conductor, Goonda Act, against, accused, Karave, Narayana Gowda

The post ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...