25
August, 2026

A News 365Times Venture

25
Tuesday
August, 2026

A News 365Times Venture

ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ

Date:

ಮೈಸೂರು,ಫೆಬ್ರವರಿ,22,2025 (www.justkannada.in):  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್ ಪಿ ವರದಿ ಪ್ರತಿ ನೀಡಲು ಸತಾಯಿಸುತ್ತಿದ್ದಾರೆ.  ಆರೋಪಿಗಳ ಜತೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ.  ಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರತಿ ಪಡೆಯುವೆ.  ಶೀಘ್ರದಲ್ಲೇ ತಕರಾರು ಅರ್ಜಿ ಸಲ್ಲಿಸುವೆ ಎಂದರು.

ವಕೀಲರ ಸಹಾಯ ಪಡೆದು ನಾನೇ ವಾದ ಮಾಡುತ್ತೇನೆ.   ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ.  ಫೋನ್ ಮಾಡಿದರೂ ಎಸ್ ಪಿ ಉತ್ತರ  ಕೊಡುತ್ತಿಲ್ಲ. ದೂರುದಾರರಿಗೆ ಕಿರುಕುಳ ಕೊಡುವುದೇ ಅವರ ಉದ್ದೇಶ ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದರು.

Key words: Snehamayi Krishna, Lokayukta SP, Muda, investigation report

The post ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...