19
April, 2026

A News 365Times Venture

19
Sunday
April, 2026

A News 365Times Venture

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಸೈಲೆಂಟ್ ಆಗಿದ್ದರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.

ಕೆಎನ್ ರಾಜಣ್ಣ ಅವರ ಹೇಳಿಕೆ ವೈಯಕ್ತಿಕ ಈ ಬಗ್ಗೆ ಮಾತನಾಡಲ್ಲ. ಆ ದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಅವರ ಅಭಿವೃದ್ದಿ ಮಾಡಬೇಕು. ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ  ನಾವು ಮುಸ್ಲೀಮರು ಸಹೋದರರು ಇಂದು  ಸಹ ಮುಂದೆಯೂ ಸಹ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ. ಅಂತಾ ಬೇಸರ ಮಾಡಿಕೊಳ್ಳೋದು ಬೇಡ.  ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.

Key words: Muslims, Congress party, Home Minister, Parameshwar

The post ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,18,2026 (www.justkannada.in): ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು  ...