7
March, 2026

A News 365Times Venture

7
Saturday
March, 2026

A News 365Times Venture

ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ

Date:

ಮಂಗಳೂರು,ಮೇ,2,2025 (www.justkannada.in):  ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದ್ದು, ಸುಹಾಸ್ ಶೆಟ್ಟಿಯ ಹಿನ್ನೆಲೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್,  ಮೃತ ಸುಹಾಸ್ ಶೆಟ್ಟಿ ಓರ್ವ ರೌಡಿ ಶೀಟರ್.  ಸುಹಾಸ್ ಶೆಟ್ಟಿ ಮೇಲೆ 5 ಪ್ರಕರಣಗಳಿವೆ. 2022ರಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಹಾಗೆಯೇ ಇದಕ್ಕಿಂತ ಮುಂಚೆ ಕೀರ್ತಿ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾರೆ. ಜೊತೆಗೆ ಅವರ ಮೇಲೆ ಕೊಲೆ ಯತ್ನ ಪ್ರಕರಣ ಇದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

Key words: Suhas Shetty, rowdy sheeter, Mangalore Police Commissioner

The post ಮೃತ ಸುಹಾಸ್ ಶೆಟ್ಟಿ ರೌಡಿ ಶೀಟರ್: ಪೊಲೀಸ್ ಆಯುಕ್ತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...