3
March, 2026

A News 365Times Venture

3
Tuesday
March, 2026

A News 365Times Venture

ಮೈಸೂರು: ಎಕ್ಸ್‌ ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ

Date:

ಮೈಸೂರು,ಏಪ್ರಿಲ್,17,2025 (www.justkannada.in):  ಎನ್ ಎಚ್  275 ಕುಶಾಲನಗರ – ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ರೈತರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

NH 275 ಕುಶಾಲನಗರ TO ಬೆಂಗಳೂರು ರಸ್ತೆ ಹಾದು ಹೋಗುತ್ತಿರುವುದರಿಂದ ಸುತ್ತ ಮುತ್ತ ರೈತರಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಇಲವಾಲ ಹೋಬಳಿ ಅವರಹಳ್ಳಿಯಲ್ಲಿ ಅಂಡರ್ ಪಾಸ್  ಅಥವಾ ಫ್ಲೈ ಓವರ್  ಬಿಡ್ಜ್ ನಿರ್ಮಾಣ ಮಾಡಬೇಕೆಂದು ರೈತರು, ಮತ್ತು ಗ್ರಾಮಸ್ಥರು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಇಲವಾಲ ಹೋಬಳಿ ಅವರಹಳ್ಳಿಯಲ್ಲಿ NH 275 ಕುಶಾಲನಗರ TO ಬೆಂಗಳೂರು ರಸ್ತೆ ಹಾದು ಹೋಗುತ್ತಿರುವುದರಿಂದ ಸುತ್ತ ಮುತ್ತ ರೈತರಿಗೆ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳಿಗೆ , ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ,

ಆವರಹಳ್ಳಿ ,ಬೀಚನಕುಪ್ಪೆ , ಸಂಕಳ್ಳಿ, ಬಸ್ತಿಪುರ, ಹುಲಿಕೆರೆ, ಹುಂಡವಾಡಿ ಗ್ರಾಮಗಳಿಗೆ ಓಡಾಡುವ ದಾರಿಯನ್ನು ಮುಚ್ಚಿ ಎಕ್ಸ್‌ಪ್ರೆಸ್‌ ಹೈವೇ ಮಾಡುತ್ತಿರುವುದರಿಂದ ಗ್ರಾಮಸ್ಥರಿಗೆ ಓಡಾಡಲು ರಸ್ತೆಯೇ ಇಲ್ಲದಂತಾಗುತ್ತದೆ. ಆದ್ದರಿಂದ ಇಲ್ಲಿ ಒಂದು ಅಂಡರ್ ಪಾಸ್ ಮಾಡಬೇಕು.  ಇಲ್ಲ ಫ್ಲೈ ಓವರ್ ಬ್ರಿಡ್ಜ್ ಮಾಡಬೇಕು  ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸ್ಥಳೀಯ ಗ್ರಾಮಸ್ಥರು, ರೈತರು ಭಾಗಿಯಾಗಿದ್ದರು.

Key words: Mysuru, Protest, road, Express Highway

The post ಮೈಸೂರು: ಎಕ್ಸ್‌ ಪ್ರೆಸ್‌ ಹೈವೇಯಿಂದ ಓಡಾಡಲು ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...

ನಾನು ಕಟ್ಟಿ ಬೆಳೆಸಿದ ಪಕ್ಷ, ಬ್ಲ್ಯಾಕ್ ಮೇಲ್ ಮಾಡಲು ಇಷ್ಟವಿಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,3,2026 (www.justkannada.in):  ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚಿತವಾಗಿದ್ದು,  ಈ ಬಗ್ಗೆ...

ಶಾಂತ ಸ್ವಭಾವ, ಪ್ರೀತಿ, ಸರಳ ಬದುಕನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಕೈವಾರ ತಾತಯ್ಯ- ಎಚ್ಎ ವೆಂಕಟೇಶ್

ಮೈಸೂರು, ಮಾರ್ಚ್,3,2026 (www.justkannada.in): ಕೈವಾರ ತಾತಯ್ಯನವರು ಈ ನಾಡು ಕಂಡ ಅಪರೂಪದ...