5
March, 2026

A News 365Times Venture

5
Thursday
March, 2026

A News 365Times Venture

ಮೈಸೂರು: ಜೂನ್ 1 ರಂದು ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ

Date:

ಮೈಸೂರು,ಮೇ,28,2025 (www.justkannada.in): ಮೈಸೂರಿನ ಸಮತಾ  ಅಧ್ಯಯನ ಕೇಂದ್ರ(ರಿ)ದ ವತಿಯಿಂದ ಜೂನ್ 1 ರ ಭಾನುವಾರ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಕಾವ್ಯ, ಕಥಾಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10.30ಕ್ಕೆ  ಮೈಸೂರಿನ ಸರಸ್ವತಿ ಪುರಂನಲ್ಲಿರುವ ರೋಟರಿ ಮೈಸೂರು , ಪಶ್ಚಿಮ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ  ಹಿರಿಯ ಕವಯತ್ರಿ ಸವಿತಾ ನಾಗಭೂಷಣ ಅವರಿಗೆ  ಡಾ. ವಿಜಯದಬ್ಬೆ ಸಾಹಿತ್ಯ ಪ್ರಶಸ್ತಿಯನ್ನ  ಹಿರಿಯ ಲೇಖಕಿ ಮತ್ತು ಎಚ್ ಎಎಲ್ ನಿವೃತ್ತ ಜನರಲ್ ಮ್ಯಾನೇಜರ್ ನೇಮಿಚಂದ್ರ ಅವರು ಪ್ರದಾನ ಮಾಡಲಿದ್ದಾರೆ.

ತೀರ್ಪುಗಾರರಾಗಿ ಕವಿ ಹಾಗೂ ಹಿರಿಯ ಪತ್ರಕರ್ತ ಜಿ.ಪಿ ಬಸವರಾಜು ಆಗಮಿಸಲಿದ್ದಾರೆ. ನೆನಪಿನಂಗಳದಲ್ಲಿ ವಿಜಯ ದಬ್ಬೆ , ಪುಸ್ತಕವನ್ನ ಖ್ಯಾತ ವಿಮರ್ಶಕರು ಹಾಗೂ ಸಂಸ್ಕೃತಿ ಚಿಂತಕರಾದ ಡಾ.ಎಂ.ಎಸ್ ಆಶಾದೇವಿ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರಿನ ಮಹಾರಾಣಿಸ್ ಕ್ಲಸ್ಟರ್ ಯುನಿವರ್ಸಿಟಿ ಪ್ರಾಧ್ಯಾಪಕ ಡಾ.ಸೆಲ್ವಕುಮಾರಿ, ಮೈಸೂರು ಶಾರದಾ ವಿಲಾಸ ಕಾಲೇಜು  ಸಹಾಯಕ ಪ್ರಾಧ್ಯಾಪಕ ಆನಂದ ಗೋಪಾಲ ಉಪಸ್ಥಿತರಿರಲಿದ್ದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ಸಬಿಹಾ ಭೂಮಿಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Key words: Mysore,  Dr. Vijaya Dabbe Literary Award, ceremony, June 1

The post ಮೈಸೂರು: ಜೂನ್ 1 ರಂದು ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...