12
March, 2026

A News 365Times Venture

12
Thursday
March, 2026

A News 365Times Venture

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭಾರತ- ಪಾಕ್ ನಡುವಿನ  ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡಿರಿ ಎಂಬುದನ್ನ ಪ್ರಧಾನಿ ಮೋದಿ ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ನಾಶ ಮಾಡುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹೀಗಾಗಿ ದೊಡ್ಡ ತೀರ್ಮಾನ ತೆಗದುಕೊಳ್ಳುವ ನಿರೀಕ್ಷೆ ಇತ್ತು , ಆದರೆ ಕದನ ವಿರಾಮ ಒಪ್ಪಿಕೊಂಡಿದ್ದಾರೆ. ಪ್ರಧಾನಿ ಮೋದಿ ರಾಜಕೀಯವಾಗಿ ಮಾತನಾಡುತ್ತಾರೆ, ಪಾಕಿಸ್ತಾನ ನಮ್ಮ ಮೇಲೂ ದಾಳಿ ಮಾಡಿದೆ. ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡರು ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

Key words: Clarify, ceasefire, accepted, Minister, Dinesh Gundu Rao

 

The post ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...

ಕೇಂದ್ರದ ವಿಫಲ: ರಾಜ್ಯದ ಎಲ್ಲಾ ಕಡೆಯೂ ಗ್ಯಾಸ್ ಸಿಲಿಂಡರ್ ಸಿಗುತ್ತಿಲ್ಲ- ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಭಾರತದ ಮೇಲೆ ಪರಿಣಾಮ ಬೀರಿದ್ದು ದೇಶದ...