7
June, 2026

A News 365Times Venture

7
Sunday
June, 2026

A News 365Times Venture

ರಾಜೀನಾಮೆ ವಾಪಸ್ ಪಡೆದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜೂನ್,6,2026 (www.justkannada.in):  ಬೆಂಗಳೂರು ಅಭಿವೃದ್ದಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗರೆಡ್ಡಿ ಅವರನ್ನ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ.

ಹೌದು ಸಚಿವ ರಾಮಲಿಂಗರೆಡ್ಡಿ ಹೈಕಮಾಂಡ್ ಮನವೊಲಿಕೆ ಬಳಿಕ ತಮ್ಮ ರಾಜೀನಾಮೆಯನ್ನ ವಾಪಸ್ ಪಡೆದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ರಾಮಲಿಂಗರೆಡ್ಡಿ, ನನ್ನ ರಾಜೀನಾಮೆಯನ್ನ ಸಿಎಂ ಸ್ವೀಕಾರ ಮಾಡಲ್ಲ ಅಂದರು.  ಸ್ವೀಕಾರ ಮಾಡಲ್ಲ ಅಂದರೆ ರಾಜೀನಾಮೆ ರಿಜೆಕ್ಟ್  ಎಂದರ್ಥ ಸಿಎಂ ಜತೆ ಮಾತನಾಡಿದ್ದೇನೆ.  ಯಾವುದೇ ಗೊಂದಲವಿಲ್ಲ.   ಖಾತೆ ವಿಚಾರ ವರಿಷ್ಠರು, ಸಿಎಂ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

Key words: Minister, Ramalinga Reddy, withdraws, resignation

The post ರಾಜೀನಾಮೆ ವಾಪಸ್ ಪಡೆದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...