19
April, 2025

A News 365Times Venture

19
Saturday
April, 2025

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆಗೆ ನಿರಾಕರಣೆ: ಆಕ್ರೋಶ, ಡಿಸಿಗೆ ದೂರು

ಶಿವಮೊಗ್ಗ,ಏಪ್ರಿಲ್,18,2025 (www.justkannada.in):  ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ...

ಹರಕೆ ಗೂಳಿ ಸಾವು:  ಮರುಗಿದ ಜನತೆ: ಸಾಂಪ್ರದಾಯಿಕ ಅಂತ್ಯ ಸಂಸ್ಕಾರ.

ಮೈಸೂರು,ಏಪ್ರಿಲ್,18,2025 (www.justkannada.in): ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಹರಕೆ ಗೂಳಿ ಸಾವನ್ನಪ್ಪಿದ್ದು ಗೂಳಿಯ...

ಜಾತಿ ಗಣತಿ ವಿಚಾರವಾಗಿ ಸರ್ಕಾರ ಮುಕ್ತ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಏಪ್ರಿಲ್,18,2025 (www.justkannada.in):  ಜಾತಿ ಗಣತಿ ವಿಚಾರವಾಗಿ ನಿನ್ನೆ ವಿಶೇಷ ಸಂಪುಟ ಸಭೆ...

ಜನಿವಾರ ತೆಗೆಸಿದ ಘಟನೆಗೆ ಖಂಡನೆ: ಕ್ರಮ ಕೈಗೊಳ್ಳುವ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಏಪ್ರಿಲ್,18,2025 (www.justkannada.in):  ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ...