4
March, 2026

A News 365Times Venture

4
Wednesday
March, 2026

A News 365Times Venture

ರಾಜ್ಯಕ್ಕೆ ಅನ್ಯಾಯ: ಕೇಂದ್ರದ ಗಮನ ಸೆಳೆಯಲು ಸಿಎಂ.ಡಿಸಿಎಂ ದೆಹಲಿ ಭೇಟಿ- ರಣದೀಪ್ ಸಿಂಗ್ ಸುರ್ಜೇವಾಲ

Date:

ಬೆಂಗಳೂರು,ಜುಲೈ,9,2025 (www.justkannada.in): ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿರುವ ವಿಚಾರ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಹುಲ್ ಗಾಂಧಿ ಜೊತೆ ಸಭೆ ಇದೆ ಅನ್ನೋದು ಊಹಾಪೋಹ. ಯಾವುದೇ ರೀತಿಯ ನಾಯಕತ್ವ ಬಗ್ಗೆ ಚರ್ಚೆಗೆ ಸಭೆ ನಿಗದಿಯಾಗಿಲ್ಲ ಸಿಎಂ ಡಿಸಿಎಂ ಕೇಂದ್ರ ಸಚಿವರನ್ನ ಭೇಟಿಯಾಗುತ್ತಿದ್ದಾರೆ ಎಂದರು.

ಕಳಸಾ ಬಂಡೂರಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ.  ಜಿಎಸ್ ಟಿ ಪರಿಹಾರದಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೆಲ್ಲದರ ಬಗ್ಗೆ ಕೇಂದ್ರದ ಗಮನ ಸೆಳೆಯಲು ಕೇಂದ್ರ ಸಚಿವರನ್ನು ಸಿಎಂ ಮತ್ತು ಡಿಸಿಎಂ ಭೇಟಿಯಾಗುತ್ತಿದ್ದಾರೆ ಎಂದು  ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.vtu

Key words:  CM, DCM, visit, Delhi, Randeep Singh Surjewala

The post ರಾಜ್ಯಕ್ಕೆ ಅನ್ಯಾಯ: ಕೇಂದ್ರದ ಗಮನ ಸೆಳೆಯಲು ಸಿಎಂ.ಡಿಸಿಎಂ ದೆಹಲಿ ಭೇಟಿ- ರಣದೀಪ್ ಸಿಂಗ್ ಸುರ್ಜೇವಾಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...