16
June, 2026

A News 365Times Venture

16
Tuesday
June, 2026

A News 365Times Venture

ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಡಿಕೆಶಿ ಅಭಿನಂದನೆ

Date:

ನವದೆಹಲಿ,ಜೂನ್,11,2026 (www.justkannada.in):  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಕರ್ನಾಟಕದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಶ್ರೀ ಪವನ್ ಖೇರಾ ಹಾಗೂ ಶ್ರೀ ಮನ್ಸೂರ್ ಅಲಿ ಖಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ನಮ್ಮ ರಾಜ್ಯದ ಹಿತರಕ್ಷಣೆ, ಪ್ರಗತಿ ಮತ್ತು ಅಭಿವೃದ್ಧಿಗಾಗಿ ಇವರೆಲ್ಲರೂ ಕೇಂದ್ರದಲ್ಲಿ ಕರ್ನಾಟಕದ ಬಲವಾದ ಧ್ವನಿಯಾಗಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: CM DK Shivakumar, congratulates, Congress candidates, elected, Rajya Sabha

The post ರಾಜ್ಯಸಭೆಗೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಎಂ ಡಿಕೆಶಿ ಅಭಿನಂದನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ,ಜೂನ್,16,2026 (www.justkannada.in): ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ...

13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜೂನ್,16,2026 (www.justkannada.in): ಪೂರ್ಣ ಪ್ರಮಾಣದ ಖಾತೆ ನೀಡಿಲ್ಲ ಎಂಧು ಅಸಮಾಧಾನಗೊಂಡು ಖಾತೆಯಿಂದ...

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...