27
June, 2026

A News 365Times Venture

27
Saturday
June, 2026

A News 365Times Venture

ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸದ್ಯಕ್ಕೆ ನಾವು ಈ ಬಗ್ಗೆ ಚರ್ಚೆ ಮಾಡಲ್ಲ ತನಿಖೆ ಪೂರ್ಣ  ಆಗಲಿ.  ಅದರಲ್ಲಿ ನಮಗೆ ಆಸಕ್ತಿ ಇಲ್ಲ. ಸತ್ಯ ಹೊರಬರೋದು ಅಷ್ಟೆ ಎಂದರು.

ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಟೋಯಿಂಗ್ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿ ಪರಮೇಶ್ವರ್, ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್  ಮಾಡಲಾಗುತ್ತದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಶಾಂತಿ ರೀತಿಯಿಂದ ವರ್ತಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.vtu

Key words:  Dharmasthala case, report, Home Minister, Dr. G. Parameshwar

The post ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...