29
April, 2026

A News 365Times Venture

29
Wednesday
April, 2026

A News 365Times Venture

ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್

Date:

ಬೆಂಗಳೂರು,ಫೆಬ್ರವರಿ,26,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಹತ್ಯೆಗೈದು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದ ವೇಳೆ ಆರೋಪಿ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಲಕ್ಷ್ಮಯ್ಯ  ಬಂಧಿತ ಆರೋಪಿ. ಈತ ತನ್ನ ಪತ್ನಿ ರಾಧಮ್ಮ (45) ರನ್ನು ಕೊಲೆ ಮಾಡಿ ಅಂತ್ಯಕ್ರಿಯೆಗೆ ಮುಂದಾಗಿದ್ದ.

ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ ಕ್ಷಣದಲ್ಲಿ ಪೊಲೀಸರು ಸ್ಮಶಾನಕ್ಕೆ  ಆಗಮಿಸಿ ಆರೋಪಿ ಪತಿ ಲಕ್ಷ್ಮಯ್ಯನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words:  wife, murdered, Accused, husband, arrest

The post ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟ್

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ...

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...