18
April, 2026

A News 365Times Venture

18
Saturday
April, 2026

A News 365Times Venture

ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಉಪಚುನಾವಣಾ ಫಲಿತಾಂಶ ಬಳಿಕ ಕೋಕ್ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿಕೆ ಹರಿಪ್ರಸಾದ್, ಬೈಎಲೆಕ್ಷ ನ್ ಬಳಿಕ ನಡೆಯುತ್ತಿರುವ ಬೆಳವಣಿಗೆ ಒಳ್ಳೆಯದಲ್ಲ. ಸಚಿವ ಜಮೀರ್ ಅಹ್ಮದ್ ಖಾನ್ ಹಿರಿಯ ನಾಯಕ. ಸಂಪುಟದ ಹಿರಿಯ ಸದಸ್ಯರು. ಜಮೀರ್ ರಾಜೀನಾಮೆ ವದಂತಿ ಹಬ್ಬಿದೆ. ಇವರ ಬಗ್ಗೆ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸರಿಯಲ್ಲ.

ಈ ವದಂತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಬೇಕು ರಾಜೀನಾಮೆ ವದಂತಿ ಹಿಂದೆ  ಪಟ್ಟಭದ್ರ ಹಿತಾಸಕ್ತಿ ಕೂಡಿದೆ. ಪಕ್ಷ ವಿರೋಧಿ ಚಟುವಟಿಕೆ ತಡೆಗೆ ಶಿಸ್ತುಸಮಿತಿಗೆ ಇದೆ. ಇದಕ್ಕೆ  ದೂರು ನೀಡಬೇಕು ಆತುರದ ನಿರ್ಧಾರ ಸರಿಯಲ್ಲ ಎಂದು ಬಿ.ಕೆ ಹರಿಪ್ರಸಾದ್ ತಿಳಿಸಿದರು.

Key words: Rumors, about, Minister, Jamir, BK Hariprasad

The post ಸಚಿವ ಜಮೀರ್ ಬಗ್ಗೆ ವದಂತಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬೇಕು- ಬಿಕೆ ಹರಿಪ್ರಸಾದ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ

ನವದೆಹಲಿ,ಏಪ್ರಿಲ್,17,2026 (www.justkannada.in):  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ...

ಮೈಸೂರು TO ಹೈದರಾಬಾದ್ : ಅತಿ ಶೀಘ್ರದಲ್ಲೇ ಮತ್ತೊಂದು ವಿಮಾನ ಸಂಚಾರ ಆರಂಭ

ಮೈಸೂರು, ಏಪ್ರಿಲ್,16,2026 (www.justkannada.in):  ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಾಂಸ್ಕೃತಿಕ ರಾಜಧಾನಿಯ ನಾಗರಿಕರಿಗೆ...

ಬ್ರೇಕಿಂಗ್ ನ್ಯೂಸ್ | UOM ಕುಲಪತಿ ಪ್ರೊ.ಲೋಕನಾಥ್  ವಿರುದ್ಧ FIR ದಾಖಲಿಸಲು ಸೂಚನೆ!

  ಮೈಸೂರು, ಏ.೧೭, ೨೦೨೬ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು...

ರೈತರಿಗೆ ಅಗತ್ಯವಿಲ್ಲದ ರಸಗೊಬ್ಬರ ಖರೀದಿಸುವಂತೆ ಒತ್ತಾಯಿಸಿದ್ರೆ ಕ್ರಮ- ಡಿಸಿ ಲಕ್ಷ್ಮಿಕಾಂತ ರೆಡ್ಡಿ ವಾರ್ನಿಂಗ್

ಮೈಸೂರು, ಏಪ್ರಿಲ್,17,2026 (www.justkannada.in(www.justkannada.in): ರಸಗೊಬ್ಬರ ಮಾರಾಟಗಾರರು ರೈತರು ಯುರಿಯಾ ಸೇರಿದಂತೆ  ಅಗತ್ಯ...