7
June, 2026

A News 365Times Venture

7
Sunday
June, 2026

A News 365Times Venture

ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ

Date:

ಬೆಳಗಾವಿ,ಜೂನ್,6,2026 (www.justkannada.in): ಸಿಎಂ ಆಗಿ ಡಿಕೆ ಶಿವಕುಮಾರ್ ಕಳೆದ ಮೂರು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದು, ಡಿಕೆ ಶಿವಕುಮಾರ್ ಸಂಪುಟಕ್ಕೆ 13 ಮಂದಿ ಶಾಸಕರು ಸಚಿವರಾಗಿ ಸೇರ್ಪಡೆಯಾಗಿದ್ದಾರೆ.ಇನ್ನು ಉಳಿದ ಸ್ಥಾನಗಳಿಗಾಗಿ ಶಾಸಕ ಪೈಪೋಟಿ ಹೆಚ್ಚಾಗಿದೆ.

ಇದೀಗ ಶಾಸಕ ಲಕ್ಷ್ಮಣ್ ಸವದಿ ಸಹ ತಮಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಿದ್ದರಾಮಯ್ಯ,  ಡಿಕೆ ಶಿವಕುಮಾರ್ ಸಚಿವ ಸ್ಥಾನದ ಭರವಸೆ ಕೊಟ್ಟಿದ್ದರು. ಮುಂದಿನ ಸಲ ಅವಕಾಶ ಕೊಡತ್ತೀನಿ ಅಂದಿದ್ದರು. ಆದರೆ ಕೊಟ್ಟಿಲ್ಲ.

ಸಚಿವ ಸಂಪುಟಕ್ಕೆ  ಇನ್ನೂ 20 ನಾಯಕರನ್ನ ತೆಗೆಕೊಳ್ಳುವ ಅವಕಾಶವಿದೆ. ಕಾದು ನೋಡಬೇಕು ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು. ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಶಾಸಕರು ಲಾಬಿ ನಡೆಸುತ್ತಿದ್ದಾರೆ.

Key words: MLA, Laxman Savadi , ministerial post

 

The post ಸಚಿವ ಸ್ಥಾನಕ್ಕೆ ಆಗ್ರಹಿಸಿದ ಶಾಸಕ ಲಕ್ಷ್ಮಣ್ ಸವದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...