12
March, 2026

A News 365Times Venture

12
Thursday
March, 2026

A News 365Times Venture

ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್.

Date:

ರಾಯಚೂರು,ಫೆಬ್ರವರಿ,26,2025 (www.justkannada.in):  ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಗ್ರೇಡ್ 2 ತಹಸೀಲ್ದಾರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್  ಸಸ್ಪೆಂಡ್ ಆದವರು.  ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವೆಂಕಟೇಶರನ್ನು ಅಮಾನತು ಮಾಡಲಾಗಿದೆ.

Key words: government, Economic loss, allegation, Grade 2 tehsildar, suspended

The post ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...