4
March, 2026

A News 365Times Venture

4
Wednesday
March, 2026

A News 365Times Venture

ಸಾಮೂಹಿಕ ಅತ್ಯಾಚಾರ, ಕೊಲೆ ಕೇಸ್: ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

Date:

ಮೈಸೂರು,ಮೇ,29,2025 (www.justkannada.in): ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ ಹೊರಡಿಸಿದೆ.

ಆರೋಪಿಗಳಾದ A1 ರಫೀಕ್ ಅಹಮ್ಮದ್ @ ತಲ್ಲಾ , A2 ಮಂಜು @ ಮಂಜುನಾಥ್ ಆರ್, A3 ಮನು @ ಲೇಡಿಸ್ A4 ರೇವಣ್ಣ @ ರೇವ, A5 ಕೃಷ್ಣ ಜೈಲು ಶಿಕ್ಷೆಗೆ ಗುರಿಯಾದವರು.  ಮೈಸೂರಿನ ಲಷ್ಕರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಅಪರಾಧಿಗಳು ಬಲವಂತವಾಗಿ ಮಹಿಳೆ ಜೊತೆ ಲೈಂಗಿಕ ಕ್ರಿಯೆ  ನಡೆಸಿದ್ದರು. ಈ ವೇಳೆ ಮಹಿಳೆ ನೋವು ತಾಳಲಾರದೆ ತೀವ್ರ ಸುಸ್ತಾಗಿ ಸಾವನ್ನಪ್ಪಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇನ್ಸ್ ಪೆಕ್ಟರ್ ಸುರೇಶ್ ದೋಷಾರೋಪ ಸಲ್ಲಿಸಿದ್ದರು. ಇದೀಗ ಮೈಸೂರಿನ 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ  ನ್ಯಾ. ರಮೇಶ್ ಅವರು ಐವರು ಆರೋಪಿಗಳಿಗೆ  ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.vtu

Key words: rape, murder case,  Five criminals, sentenced, Jail, Mysore

The post ಸಾಮೂಹಿಕ ಅತ್ಯಾಚಾರ, ಕೊಲೆ ಕೇಸ್: ಐವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...