22
February, 2026

A News 365Times Venture

22
Sunday
February, 2026

A News 365Times Venture

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ

Date:

ಬೆಂಗಳೂರು,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಂಟಿ ಕ್ರಿಯಾ ಸಮಿತಿ ವತಿಯಿಂದ ಮುಷ್ಕರ ನಡೆಸಲಾಗುತ್ತಿತ್ತು. ಈ ಮಧ್ಯೆ ಸರ್ಕಾರದ ವತಿಯಿಂದ ಕೆಎಸ್ ಆರ್ ಟಿಸಿ ಎಂಡಿ ಅಕ್ರಂ ಪಾಷ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆ ಆಲಿಸಿ ಭರವಸೆ ನೀಡಿದ್ದರು.

ಈ ಮಧ್ಯೆ ಜಂಟಿ ಕ್ರಿಯಾ ಸಮಿತಿ ಮುಖಂಡರು  ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿದ್ದು ಬೇಡಿಕೆಗಳನ್ನ ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 2ರವರೆಗೆ ಗಡುವು ನೀಡಿದ್ದಾರೆ. ಮಾರ್ಚ್ 2ರೊಳಗೆ ಬೇಡಿಕೆ ಈಡೇರಿಸದಿದ್ದರೇ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 ಮುಖಂಡ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ

ಜಂಟಿ ಕ್ರಿಯಾ ಸಮಿತಿ ಮುಖಂಡರು ತೆಗೆದುಕೊಂಡ ಈ ನಿರ್ಧಾರಕ್ಕೆ ಪ್ರತಿಭಟನಾನಿರತ ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದ್ದು ಮುಷ್ಕರ ನಿಲ್ಲಿಸದಂತೆ ಆಗ್ರಹಿಸಿದ್ದಾರೆ. ವೇದಿಕೆಯ ಮೇಲೆಯೇ ಆಗಮಿಸಿ ಸಾರಿಗೆ ನೌಕರರು ಕಿಡಿಕಾರಿದ್ದಾರೆ.

Key words: Transport workers, strike, deadline, March 2

The post ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್, ಮಾ.2ಕ್ಕೆ ಡೆಡ್ ಲೈನ್: ಮುಖಂಡರ ನಡೆಗೆ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...