25
August, 2026

A News 365Times Venture

25
Tuesday
August, 2026

A News 365Times Venture

ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ: 5 ವರ್ಷ ಅವರೇ ಸಿಎಂ – MLC ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು,ಜೂನ್,11,2025 (www.justkannada.in): ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ,  ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದರು.

ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಮ್ಯಾಂಡ್: ಅಹವಾಲು ಪತ್ರ ಕೊಡಲು ಮುಗಿಬಿದ್ದ ಜನರು

ಮೈಸೂರಿನಲ್ಲಿ  ಎಂಎಲ್ ಸಿ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಮ್ಯಾಂಡ್ ಹೆಚ್ಚಿದ್ದು,  ಜಿಲ್ಲಾ ಪಂಚಾಯತಿ ಕಚೇರಿಗೆ ಆಗಮಿಸುತ್ತಿದಂತೆ ಅವರ ಸುತ್ತ ಸಾರ್ವಜನಿಕರು ಅಹವಾಲು ಸಲ್ಲಿಸಲು ಸುತ್ತುವರೆದರು.

ಅಭಿವೃದ್ದಿ ಪರಿಶೀಲನಾ ಸಭೆಗಾಗಿ ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪಂಚಾಯತ್ ಗೆ ಆಗಮಿಸಿದರು. ಈ ವೇಳೆ ಜನರು ಯತೀಂದ್ರ ಸಿದ್ದರಾಮಯ್ಯರಿಗೆ ಅಹವಾಲು ನೀಡಲು ಮುಗಿಬಿದ್ದರು. ಸಾವಧಾನವಾಗಿಯೇ ಎಲ್ಲರ ಅರ್ಜಿ ಸ್ವೀಕರಿಸಿದ  ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು.vtu

Key words:  no danger, CM’s chair, MLC, Yathindra Siddaramaiah

 

The post ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ: 5 ವರ್ಷ ಅವರೇ ಸಿಎಂ – MLC ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...