5
March, 2026

A News 365Times Venture

5
Thursday
March, 2026

A News 365Times Venture

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ

Date:

ಮಂಗಳೂರು,ಮೇ,2,2025 (www.justkannada.in): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಇದು ಪೂರ್ವ ನಿಯೋಜಿತ ಹತ್ಯೆ. ಸರ್ಕಾರ ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಪೊಲೀಸರು ಇವತ್ತಿನ ಸರ್ಕಾರ ಹೇಳಿದ ಪ್ರಕಾರ ನಡೆಯುತ್ತಾರೆ. ಸರ್ಕಾರ ಹೇಳಿದಂತೆ ಪೊಲೀಸರು ನಡೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Hindu activist, Suhas, murder case, Pramod Muthalik

The post ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಕರ್ನಾಟಕ ದರ್ಶನ’ : ಶ್ರೀರಂಗಪಟ್ಟಣ ವೈಭವಕ್ಕೆ ಮನಸೋತ ಬಾಗೇವಾಡಿ ಪ್ರತಿಭೆಗಳು

ಮಂಡ್ಯ,ಮಾರ್ಚ್,5,2026 (www.justkannada.in): ರಾಜ್ಯದ ಐತಿಹಾಸಿಕ ತಾಣಗಳ ಪರಿಚಯ ಮಾಡಿಸುವ ‘ಕರ್ನಾಟಕ ದರ್ಶನ’...

ಮೈಸೂರು ವಕೀಲರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 5ನೇ ಭಾರಿ ಅಧ್ಯಕ್ಷರಾಗಿ ಶಂಭುಗೌಡ ಆಯ್ಕೆ

ಮೈಸೂರು,ಮಾರ್ಚ್,5,2026 (www.justkannada.in):  ವಕೀಲರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿಯ...

ನಾಳೆ ‘ರಾಜ್ಯ ಬಜೆಟ್’ : ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು, ಮಾರ್ಚ್, 5,2026 (www.justkannada.in): ಕರ್ನಾಟಕ ಸರ್ಕಾರದ 2026-27 ನೇ ಸಾಲಿನ...

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...