29
June, 2026

A News 365Times Venture

29
Monday
June, 2026

A News 365Times Venture

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ

Date:

ಮಂಗಳೂರು,ಮೇ,2,2025 (www.justkannada.in): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಇದು ಪೂರ್ವ ನಿಯೋಜಿತ ಹತ್ಯೆ. ಸರ್ಕಾರ ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಪೊಲೀಸರು ಇವತ್ತಿನ ಸರ್ಕಾರ ಹೇಳಿದ ಪ್ರಕಾರ ನಡೆಯುತ್ತಾರೆ. ಸರ್ಕಾರ ಹೇಳಿದಂತೆ ಪೊಲೀಸರು ನಡೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Hindu activist, Suhas, murder case, Pramod Muthalik

The post ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ

ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು...

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಎನ್ನುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು, ಜೂನ್,29,2026 (www.justkannada.in): “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ...

ಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ-ಕೇಂದ್ರ ಸಚಿವ ವಿ. ಸೋಮಣ್ಣ

ಬೆಂಗಳೂರು,ಜೂನ್,29,2026 (www.justkannada.in):  ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ ಚತುಷ್ಪಥ...

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್...